ಈ ಮನುಷ್ಯ ಎಷ್ಟು ಸ್ವಾರ್ಥಿ ಎಂಬುದನ್ನು ನೆನೆದಾಗ ನನ್ನ ಮೇಲೆ ನನಗೇ ಅಸಹ್ಯತೆ ಹುಟ್ಟುತ್ತದೆ. ಉದಾಹರಣೆಗೆ- ನಾನು ಯಾರಿಗಾದರೂ ಕರೆಮಾಡುತ್ತಿದ್ದೇನೆ ಎಂದರೆ ಅದರಲ್ಲಿ ನನ್ನ ಸ್ವಾರ್ಥವಿರುತ್ತದೆ. ಯಾರಾದರೂ ನನ್ನನ್ನು ಹುಡುಕಿಕೊಂಡು ಬಂದಿದ್ದಾರೆ ಎಂದರೆ ಅದರಲ್ಲಿ ಅವರ ಸ್ವಾರ್ಥವಿರುತ್ತದೆ.
ಆದರೆ, ಪ್ರಾಣಿಗಳ ಈ ಬಗೆಯ ಅಂತರಾವಲಂಬನೆಯಲ್ಲಿ ಪ್ರೀತಿಯ ಲೇಪನವಿರುತ್ತದೆ. ಅದಕ್ಕೇ, ನನಗನಿಸುವುದು- ಪ್ರೀತಿಸಿದರೆ, ಪ್ರೀತಿಸುವುದಾದರೆ ಪ್ರಾಣಿಗಳನ್ನು ಪ್ರೀತಿಸಬೇಕು!
*
ಕಾಜೂರು ಸತೀಶ್
ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, January 17, 2016
ದಿನಚರಿ-15
Subscribe to:
Post Comments (Atom)
-
ಬಾಳೆಯಡ ಕಿಶನ್ ಪೂವಯ್ಯ ಅವರನ್ನು ಭೇಟಿ ಮಾಡಿಸಿದ್ದು ಮಡಿಕೇರಿಯಲ್ಲಿ ನಡೆದ ಅಖಿಲ ಭಾರತ ೮೦ನೆಯ ಸಾಹಿತ್ಯ ಸಮ್ಮೇಳನ.ಅವರು ಸ್ವಾಗತ ಸಮಿತಿಯ ಸಂಚಾಲಕರಾಗಿದ್ದಾಗ ಅದೇ ತಂಡದಲ್...
-
ಹೆಂಡತಿ ತೀರಿಕೊಂಡ ದಿನ ಬೆಳ್ಳಂಬೆಳಿಗ್ಗೆಯೇ ಅವಳು ಕರೆಮಾಡಿದಳು 'ಯಾವಾಗ ಬರ್ತೀಯ?' 'ಬೆಳಿಗ್ಗೆ'- ಅವನೆಂದ. ಮುಖ ತೊಳೆದು ಇಸ್ತ್ರಿ ಮಾಡಿದ ಬಟ್ಟೆ ಹಾಕ್...
No comments:
Post a Comment