ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, March 23, 2026
ಶಿಫಾರಸ್ಸು
"ಸರ್, ನೀವು ಮನಸ್ಸು ಮಾಡಿದ್ರೆ ನನ್ನ ಪುಸ್ತಕವನ್ನು ಪ್ರಶಸ್ತಿಗಾಗಿ ಶಿಫಾರಸ್ಸು ಮಾಡಬಹುದು"
"ಸತೀಶ್, ಹೀಗೆ ಹೇಳಿದ್ರು. ಪ್ರಶಸ್ತಿಗಳನ್ನು ಕೇಳಿ ಪಡೆಯುವಷ್ಟರ ಮಟ್ಟಿಗೆ ಜನ ಬೆಳೆದಿದ್ದಾರೆ!"
ನನಗೆ ಆತ್ಮೀಯರಾಗಿರುವ ವ್ಯಕ್ತಿಯ ಕುರಿತು ಅವರು ಮಾತನಾಡುತ್ತಿದ್ದರು!
*
✍️
ಕಾಜೂರು ಸತೀಶ್
Friday, January 30, 2026
ಸಂಬಳ
"ಅವರಿಗೆ ತಿಂಗಳಿಗೆ ಮೂರು ಲಕ್ಷ ಸಂಬಳ ಅಂತೆ" ಗುಂಡ ಹೇಳಿದ.
ತಿಮ್ಮ ಕೇಳಿದ " ತಿಂಗಳಿಗೆ ಆಸ್ಪತ್ರೆಯ ಖರ್ಚು? "
*
✍️
ಕಾಜೂರು ಸತೀಶ್
Older Posts
Home
Subscribe to:
Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...