ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Saturday, March 22, 2014
ಕವಿತೆಗೆ
ನಿನ್ನೆದುರು ಸ್ಫೋಟಗೊಳ್ಳುತ್ತಿದ್ದೇನೆ
ಕವಿತೆಯೇ,
ಛಿದ್ರಗೊಂಡ ಮೇಲೆ
ನನ್ನನ್ನು ಹುದುಗಿಸಿಕೊ.
-ಕಾಜೂರು ಸತೀಶ್
ಚಿತ್ರ: ಡಾ. ಜಿ. ಕೃಷ್ಣ
No comments:
Post a Comment
Newer Post
Older Post
Home
Subscribe to:
Post Comments (Atom)
ಎಂ ಆರ್ ಕಮಲ ಅವರ ಮಾರಿಬಿಡಿ ಕವನ ಸಂಕಲನದ ಕುರಿತು
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
No comments:
Post a Comment