ಮೊನ್ನೆ ಮೈಸೂರಿನಲ್ಲಿ ಕಾಲೇಜೊಂದರಿಂದ ಹೊರಬಂದು ರಸ್ತೆಗಿಳಿದಿದ್ದಷ್ಟೆ- ಒಬ್ಬರು ಬೈಕ್ ನಿಲ್ಲಿಸಿ ಬನ್ನಿ ಎಂದರು. ಹಿಂದೆ ಮುಂದೆ ಯೋಚಿಸದೆ ಹತ್ತಿಕೊಂಡೆ. ನಾನು ತಲುಪಬೇಕಾದ ಸ್ಥಳವನ್ನು ವಿಚಾರಿಸಿದರು. ಹಾಗೆ ನನ್ನನ್ನು ಇಳಿಸಿ ನನ್ನ Thanksಗೂ ಕಾಯದೆ ಹೊರಟುಹೋದರು.
ನನ್ನಿಂದ Thanks ಅನ್ನು ಬಯಸಿದ್ದಿದ್ದರೆ ಆ ಮನುಷ್ಯ ಹೀಗೆ ಮತ್ತೆ ಮತ್ತೆ ನೆನಪಾಗುತ್ತಿರಲಿಲ್ಲವೋ ಏನೋ!
*
-ಕಾಜೂರು ಸತೀಶ್
ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Tuesday, January 5, 2016
ದಿನಚರಿ -14
Subscribe to:
Post Comments (Atom)
-
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
-
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment