ಆಗಷ್ಟೇ ಪರಿಚಯವಾದ ವ್ಯಕ್ತಿ ಶಿಕ್ಷಕರಾದಲ್ಲಿ ಒಂದು ಸಂಗತಿಯನ್ನು ಪರಸ್ಪರ ಹಂಚಿಕೊಂಡೇ ಹಂಚಿಕೊಂಡಿರುತ್ತೇವೆ- 'ನಮ್ಮಲ್ಲಿ ಇಷ್ಟು ಮಕ್ಕಳು, ನಿಮ್ಮಲ್ಲಿ ?'
ನಾಳೆ ದಿನ ಸರ್ಕಾರಿ ಶಾಲೆಗಳೆಲ್ಲ ಬಾಗಿಲು ಹಾಕಿಕೊಂಡು ವ್ಯಥೆ ಪಡುತ್ತದಲ್ಲಾ ಎಂಬುದನ್ನು ನೆನೆದಾಗ ಮುಖ್ಯವಾಗಿ ನೆನಪಾಗುವುದು: ಸೋಮಾರಿ ಶಿಕ್ಷಕರು, ಶಾಲೆಯನ್ನೇ ಉದ್ಯಮವಾಗಿಸಿಕೊಂಡಿರುವ ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳು ಮತ್ತು ಎ.ಸಿ. ರೂಮಿನ ಶಿಕ್ಷಣ ತಜ್ಞರು.
ಭಾಷೆ-ಸಂಸ್ಕೃತಿಗಳ ಬಗ್ಗೆ ಉದ್ದುದ್ದ ಮಾತನಾಡುವ ಸಾಹಿತಿಗಳೆಲ್ಲಿದ್ದಾರೆ ಬೆಂಕಿಬಿದ್ದ ಈ ಹೊತ್ತಲ್ಲಿ?!
*
ಕಾಜೂರು ಸತೀಶ್
ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Wednesday, March 23, 2016
ದಿನಚರಿ -17
Subscribe to:
Post Comments (Atom)
-
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
-
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
No comments:
Post a Comment