ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, December 4, 2017
ಅನ್ಯಾಯ
ಲೋಕ ನುಂಗಿದವನ ಕಾಲಡಿಗೆ
ಒಂದು ಬಾಳೆಹಣ್ಣು ಕದ್ದು ಸಿಪ್ಪೆ ಎಸೆದವನ ಕೊರಳಿಗೆ ಒಂದು ಹಗ್ಗವನ್ನು ಅಂಟಿಸುವುದಾದರೆ
ಆ ಹಗ್ಗ ನೇಯ್ದವನ ಬೆವರು ಅನ್ಯಾಯವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದು.
ಅನ್ಯಾಯ!
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಮಿಲ್ಲಿ ಮೇಡಂ
ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯಲು OLV ಶಾಲೆಗೆ ತೆರಳಿದ್ದಾಗ, ಅಲ್ಲಿ ಪರೀಕ್ಷಾ ಅಧೀಕ್ಷಕರಾಗಿದ್ದವರು ಮಿಲ್ಲಿ ಮೇಡಂ. ಅಲ್ಲಿಯೇ ನಾನವರನ್ನು ಮೊದಲ ಬಾರಿಗೆ ನೋಡಿದ್ದ...
No comments:
Post a Comment