ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, July 26, 2020
ಕೊಂಬೆ
ರಾಜನಿಗೆ ಹಕ್ಕಿಗಳ ದನಿಯೆಂದರೆ ಇಷ್ಟವಾಗುತ್ತಿರಲಿಲ್ಲ. ತನ್ನ ಸುತ್ತಮುತ್ತಲಿನ ಹಕ್ಕಿಗಳನ್ನೆಲ್ಲ ಕೊಲ್ಲಿಸೋಣವೆಂದರೆ ಪ್ರಜೆಗಳ ವಿರೋಧವನ್ನು ಕಟ್ಟಿಕೊಳ್ಳಬೇಕಿತ್ತು.
ರಾಜ ಮಂತ್ರಿಗಳ ಮೊರೆಹೋದ. ಮಂತ್ರಿ ಸಲಹೆಯಿತ್ತ :'ಎಲ್ಲ ಕೊಂಬೆಗಳನ್ನು ಕಡಿಸಿಬಿಡೋಣ'.
ಬೆನ್ನು ತಟ್ಟಿದ ರಾಜ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
ಎಂ ಆರ್ ಕಮಲ ಅವರ ಮಾರಿಬಿಡಿ ಕವನ ಸಂಕಲನದ ಕುರಿತು
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
No comments:
Post a Comment