ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, July 26, 2020
ಕೊಂಬೆ
ರಾಜನಿಗೆ ಹಕ್ಕಿಗಳ ದನಿಯೆಂದರೆ ಇಷ್ಟವಾಗುತ್ತಿರಲಿಲ್ಲ. ತನ್ನ ಸುತ್ತಮುತ್ತಲಿನ ಹಕ್ಕಿಗಳನ್ನೆಲ್ಲ ಕೊಲ್ಲಿಸೋಣವೆಂದರೆ ಪ್ರಜೆಗಳ ವಿರೋಧವನ್ನು ಕಟ್ಟಿಕೊಳ್ಳಬೇಕಿತ್ತು.
ರಾಜ ಮಂತ್ರಿಗಳ ಮೊರೆಹೋದ. ಮಂತ್ರಿ ಸಲಹೆಯಿತ್ತ :'ಎಲ್ಲ ಕೊಂಬೆಗಳನ್ನು ಕಡಿಸಿಬಿಡೋಣ'.
ಬೆನ್ನು ತಟ್ಟಿದ ರಾಜ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment