ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, August 2, 2020
ತಿಥಿ
ಆ ಮನೆಯಲ್ಲಿ ನಾಲ್ಕು ಮಂದಿ ವಾಸವಾಗಿದ್ದರು.
ಒಂದು ದಿನ ಮನೆಯ ಯಜಮಾನ ತೀರಿಕೊಂಡ.
ಸಾಲಮಾಡಿ ತಂದೆಯ ತಿಥಿ ಮಾಡಿದ ಮಗ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡ.
ಈಗ ಆ ಮನೆ ಖಾಲಿಯಾಗಿದೆ.
ಮನೆಯ ಹಿಂಭಾಗದಲ್ಲಿ ನಾಲ್ವರ ಶವ ಸುಟ್ಟ ಗುರುತಿದೆ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಮಿಲ್ಲಿ ಮೇಡಂ
ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯಲು OLV ಶಾಲೆಗೆ ತೆರಳಿದ್ದಾಗ, ಅಲ್ಲಿ ಪರೀಕ್ಷಾ ಅಧೀಕ್ಷಕರಾಗಿದ್ದವರು ಮಿಲ್ಲಿ ಮೇಡಂ. ಅಲ್ಲಿಯೇ ನಾನವರನ್ನು ಮೊದಲ ಬಾರಿಗೆ ನೋಡಿದ್ದ...
No comments:
Post a Comment