ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Wednesday, October 6, 2021
ನ್ಯಾಯ
ಜಿಂಕೆಗೆ ಅನ್ಯಾಯವಾದಾಗ ನ್ಯಾಯ ಕೋರಿ
ನೂರಾರು ಮೈಲಿ ಕ್ರಮಿಸಿ ನ್ಯಾಯಾಧಿಪತಿಯಾಗಿದ್ದ
ಬಸವನಹುಳುವಿಗೆ ಹೇಳಿತು. ನ್ಯಾಯ ಕೊಡಿಸುತ್ತೇನೆ ಎಂಬ ಭರವಸೆಯೊಂದಿಗೆ
ಬಸವನ ಹುಳುವು ಸ್ಥಳ ಪರಿಶೀಲನೆಗೆ ಹೊರಟಿತು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಮಿಲ್ಲಿ ಮೇಡಂ
ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯಲು OLV ಶಾಲೆಗೆ ತೆರಳಿದ್ದಾಗ, ಅಲ್ಲಿ ಪರೀಕ್ಷಾ ಅಧೀಕ್ಷಕರಾಗಿದ್ದವರು ಮಿಲ್ಲಿ ಮೇಡಂ. ಅಲ್ಲಿಯೇ ನಾನವರನ್ನು ಮೊದಲ ಬಾರಿಗೆ ನೋಡಿದ್ದ...
No comments:
Post a Comment