ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Saturday, February 5, 2022
ಪ್ರೀತಿ ಮತ್ತು ಪ್ರಾಯಶ್ಚಿತ್ತ ಮತ್ತು ಉಲುಹಿನ ವೃಕ್ಷದ ನೆಳಲು
'ಸಂಕಥನ'ದ ಗೆಳೆಯ ರಾಜೇಂದ್ರ ಪ್ರಸಾದ್ ಅವರ 'ಪ್ರೀತಿ ಮತ್ತು ಪ್ರಾಯಶ್ಚಿತ್ತ' ಮತ್ತು 'ಉಲುಹಿನ ವೃಕ್ಷದ ನೆಳಲು' ಎಂಬ ಎರಡು ಕೃತಿಗಳನ್ನು ಓದಿದೆ. ಸಿದ್ಧಮಾದರಿಯ 'ಮುನ್ನುಡಿ ಬೆನ್ನುಡಿ'ಗಳ ಬದಲಿಗೆ ಕೃತಿಯ ಕೇಂದ್ರಪ್ರಜ್ಞೆಯ ಕುರಿತು ಮಾತುಗಳನ್ನು ತಾವೇ ಬರೆದುಕೊಂಡಿದ್ದಾರೆ. "ಉಲುಹಿನ ವೃಕ್ಷದ ನೆಳಲು' ಕೃತಿಯ ಬಗೆಗಿನ ಮಾತುಗಳು mature ಆಗಿವೆ. ಸೃಜನಶೀಲ ಅಭಿವ್ಯಕ್ತಿಯ ನಡುನಡುವೆ ವೈಚಾರಿಕ ನೆಲೆಗಳನ್ನು ಶೋಧಿಸಿ ಹೇಳುವ ಗದ್ಯಕ್ರಮವೂ ಈ ತಲೆಮಾರಿಗೆ ಬೇಕು. ರಾಜೇಂದ್ರ ಪ್ರಸಾದ್ ಮುಂದೆ ಇಂತಹ ಆಲೋಚನೆಗಳಿರುವ ಗದ್ಯಕೃತಿಗೆ ಮುಂದಾಗಲಿ.
Subscribe to:
Post Comments (Atom)
-
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
-
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
No comments:
Post a Comment