ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Thursday, August 17, 2023
ಗೊಂಬೆ
ಹಾಲಿನ ಪರಿಮಳ ಹೊದ್ದ ಹಸುಳೆಯ ಭೋಗಿಸಿ ಎಸೆದ ಮೇಲೆ
ಮುದ್ದಾದ ಗೊಂಬೆಯೊಂದನ್ನು ಕೊಂಡು ಮನೆಗೆ ಮರಳಿದ.
*
ಮಲಯಾಳಂ ಮೂಲ-
ಸಿನಿ ಪ್ರದೀಶ್
ಕನ್ನಡಕ್ಕೆ-
ಕಾಜೂರು
ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಎಂ ಆರ್ ಕಮಲ ಅವರ ಮಾರಿಬಿಡಿ ಕವನ ಸಂಕಲನದ ಕುರಿತು
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
ಒಂದನೇ ಇಯತ್ತೆ ಮತ್ತು ನನ್ನ ನೆನಪಿನಂತಹ ಆ ಬೆಟ್ಟ
ಒಂದನೇ ತರಗತಿಗೆ ದಾಖಲಾದ ವರ್ಷ ಮನೆಯಿಂದ ಶಾಲೆಗಿರುವ ಹಾದಿಯಲ್ಲಿದ್ದ ನಿಸರ್ಗವೇ ನನ್ನ ಕಲಿಕಾ ಕೇಂದ್ರವಾಗಿತ್ತು. ಶಾಲೆ ಎಂಬ ನರಕದಿಂದ ತಪ್ಪಿಸಿಕೊಳ್ಳಲು ಎಷ್ಟೋ ಸಲ ಮನೆಯವರ...
No comments:
Post a Comment