ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, January 15, 2024
ಚಿಂತಕ
ಚಿಂತಕ ತೀರಿಕೊಂಡ
ಅವನ ಹೆಸರಿಗಾಗಿ ಹಗ್ಗಜಗ್ಗಾಟ ನಡೆಯಿತು. ಎಡಭಾಗದಲ್ಲಿದ್ದವರು ಹೆಸರಿನ ಅರ್ಧಭಾಗವನ್ನೂ ಬಲಭಾಗದಲ್ಲಿದ್ದವರು ಇನ್ನರ್ಧ ಭಾಗವನ್ನೂ ಹಂಚಿಕೊಂಡರು .
ಸೀಟಿ ಊದಿ ತೀರ್ಪುನೀಡಿದ ನಿರ್ಣಾಯಕನಿಗೆ ಸ್ವಲ್ಪ ನಡುವಿನ ಭಾಗ ಸಿಕ್ಕಿತು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
ಎಂ ಆರ್ ಕಮಲ ಅವರ ಮಾರಿಬಿಡಿ ಕವನ ಸಂಕಲನದ ಕುರಿತು
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
No comments:
Post a Comment