ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, January 15, 2024
ಚಿಂತಕ
ಚಿಂತಕ ತೀರಿಕೊಂಡ
ಅವನ ಹೆಸರಿಗಾಗಿ ಹಗ್ಗಜಗ್ಗಾಟ ನಡೆಯಿತು. ಎಡಭಾಗದಲ್ಲಿದ್ದವರು ಹೆಸರಿನ ಅರ್ಧಭಾಗವನ್ನೂ ಬಲಭಾಗದಲ್ಲಿದ್ದವರು ಇನ್ನರ್ಧ ಭಾಗವನ್ನೂ ಹಂಚಿಕೊಂಡರು .
ಸೀಟಿ ಊದಿ ತೀರ್ಪುನೀಡಿದ ನಿರ್ಣಾಯಕನಿಗೆ ಸ್ವಲ್ಪ ನಡುವಿನ ಭಾಗ ಸಿಕ್ಕಿತು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
'ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ?'
ಬಾಳೆಯಡ ಕಿಶನ್ ಪೂವಯ್ಯ - ಕೊಡಗಿನ ಜನತೆಗೆ ಪರಿಚಿತ ಹೆಸರು. ಮಡಿಕೇರಿಯಲ್ಲಿ ವಕೀಲರೂ, ನೋಟರಿಯೂ ಆಗಿರುವ ಇವರು ಈಚೆಗೆ ತೀವ್ರವಾಗಿ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ...
No comments:
Post a Comment