ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Saturday, April 6, 2024
ಕಾಮ
ಹುಟ್ಟಿಗೆ ಕಾರಣ ಕೇಳಿದಳು ತಿಮ್ಮಿ.
'ಕಾಮ' ಎಂದ ತಿಮ್ಮ.
ಹೌಹಾರಿದಳು ತಿಮ್ಮಿ
'ಹಾಗಾದರೆ ಪ್ರೀತಿ?'
'ಕಾಮ ಹುಟ್ಟಿದ ಮೇಲೆಯೇ ಪ್ರೀತಿಯ ಜನನ' ತಿಮ್ಮ ಹೇಳಿದ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
'ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ?'
ಬಾಳೆಯಡ ಕಿಶನ್ ಪೂವಯ್ಯ - ಕೊಡಗಿನ ಜನತೆಗೆ ಪರಿಚಿತ ಹೆಸರು. ಮಡಿಕೇರಿಯಲ್ಲಿ ವಕೀಲರೂ, ನೋಟರಿಯೂ ಆಗಿರುವ ಇವರು ಈಚೆಗೆ ತೀವ್ರವಾಗಿ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ...
No comments:
Post a Comment