ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, June 10, 2024
ಮನೆ
ತಿಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದ. ಈ ಬಾರಿ ಅವನ ಪಕ್ಷ ಗೆದ್ದು ಅಧಿಕಾರಕ್ಕೇರಿತ್ತು. ಇದೇ ಖುಷಿಯಲ್ಲಿ ಅವನಿಗೆ ಐಷಾರಾಮಿ ಮನೆಯೊಂದನ್ನು ಕಟ್ಟಿಕೊಡಲಾಯಿತು.
ಮನೆಯಿಲ್ಲದವರು, ಗುಡಿಸಲಿನಲ್ಲಿರುವವರು, ಬಂಗಲೆಯಲ್ಲಿರುವವರು ಎಲ್ಲರೂ ಬಂದು ಉಡುಗೊರೆಗಳನ್ನು ಕೊಟ್ಟುಹೋದರು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment