ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Saturday, July 20, 2024
ಮರಣದಂಡನೆ
ದಿನ ಕಳೆದಂತೆ 'ಮೌನ'ಕ್ಕೆ ಬದುಕುವುದು ಕಷ್ಟವೆನಿಸಿತು. ಒಂದು ದಿನ ಅದು ಮಾತನ್ನು ಕೊಂದಿತು. ಆದರೆ ಯಾವ ಸಾಕ್ಷಿಯನ್ನೂ ಅದು ಉಳಿಸಲಿಲ್ಲ.
ಮರುದಿನವೇ ಅದಕ್ಕೆ ಮರಣದಂಡನೆ ವಿಧಿಸಲಾಯಿತು. 'ಹೇಗೂ ಮಾತನಾಡುವುದಿಲ್ಲವಲ್ಲಾ' ನ್ಯಾಯಾಧೀಶ ಹೇಳಿದ್ದ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
ಎಂ ಆರ್ ಕಮಲ ಅವರ ಮಾರಿಬಿಡಿ ಕವನ ಸಂಕಲನದ ಕುರಿತು
ಮಾರಿಬಿಡಿ ಇದು ಎಂ. ಆರ್. ಕಮಲ ಅವರ ನಾಲ್ಕನೆಯ ಕವನ ಸಂಕಲನ. ಉಪಶೀರ್ಷಿಕೆಯೇ ಹೇಳುವಂತೆ ಈ ಕಾಲದ ತಲ್ಲಣ ಗಳಿವು. ಸಂಕಲನವು ಮನುಷ್ಯ ಸಂಬಂಧಗಳು ಈ ಅಂತರ್ಜಾಲ ಯುಗದಲ್ಲಿ ...
No comments:
Post a Comment