ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Tuesday, July 9, 2024
ಪಾದ
ಪಾದ ಆಗಿದ್ದಕ್ಕೇನೋ
ಸದಾ ತುಳಿಸಿಕೊಳ್ಳುತ್ತಿರುವುದು
ಇನ್ನು
ನಾನೊಂದು ಆಕಾಶವಾಗಬೇಕು
ನಕ್ಷತ್ರಗಳಷ್ಟೇ ಬಿರಿದು ಅರಳುವ
ಅಪಾರ ಕಾಯ
*
ಮಲಯಾಳಂ ಮೂಲ -
ಲೂಯಿಸ್
ಪೀಟರ್
ಕನ್ನಡಕ್ಕೆ-
ಕಾಜೂರು
ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment