ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Saturday, January 18, 2025
ಮಹಡಿ
ಹಣಕಾಸು ಸಚಿವರ ಮನೆಯು 30ನೇ ಮಹಡಿಯಲ್ಲಿತ್ತು. ಅವರ ಹುಟ್ಟುಹಬ್ಬದ ಕೇಕ್ ಚೂರೊಂದು ಅವರ ಆ ಮನೆಯಲ್ಲಿ ಬಿದ್ದಿತ್ತು.
ಇರುವೆಗಳ ಸಾಲೊಂದು ಅಲ್ಲಿಗೆ ತೆರಳಿ ಅದನ್ನು ತಿಂದು ಖಾಲಿ ಮಾಡಿದವು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
No comments:
Post a Comment