ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, January 19, 2025
ಮಳೆ
ಮಳೆ ಸುರಿಯಲಾರಂಭಿಸಿತು.
ಭೂಮಿ ಹೇಳಿತು : "ನೀನೇನೋ ಸುರಿಸಿ ಹೊರಟುಬಿಡುತ್ತೀಯಾ. ಆಮೇಲೆ ಹೊತ್ತು ಹೆರಬೇಕಾದವಳು ನಾನು. ಬಿಸಿಲಲ್ಲಿ ಬೆಂದು, ಚಳಿಯಲ್ಲಿ ನೊಂದು ನರಳಬೇಕಾದವಳು ನಾನು. ಹೀಗೆ ಊರು ಬಿಟ್ಟು ಹೋಗಿ ಯಾವಾಗಲೋ ಬಂದು 'ನಾನು ಅಪ್ಪ' ಎಂದರೆ ಯಾರು ಬೆಲೆ ಕೊಡುತ್ತಾರೆ?"
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment