ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Thursday, January 16, 2025
ಕಪ್ಪು
ತಿಮ್ಮ ಬೆಳದಿಂಗಳ ರಾತ್ರಿಯಲ್ಲಿ ಕಪ್ಪು ವಸ್ತ್ರ ಧರಿಸಿ ನಡೆಯಲಾರಂಭಿಸಿದ.
ಜನ ಕೇಳಿದರು 'ನಿನಗೆ ಕತ್ತಲೆ ಎಂದರೆ ಇಷ್ಟವೇ?'
'ಇಲ್ಲ ನನಗೆ ಬೆಳಕೆಂದರೆ ಇಷ್ಟ. ನಿಮಗದು ತಿಳಿಯಲಿ ಎಂದೇ ಕಪ್ಪು ವಸ್ತ್ರ ತೊಟ್ಟಿದ್ದೇನೆ' ಅವನೆಂದ.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
No comments:
Post a Comment