ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Sunday, January 19, 2025
ಶ್ರೀಮಂತರು
ಜೋರು ಮಳೆಗೆ ಎಲ್ಲವೂ ಕೊಚ್ಚಿಕೊಂಡು ಹೋಯಿತು.
ರೈತರು, ಕೂಲಿ ಕಾರ್ಮಿಕರು ನಿರಾಶ್ರಿತರ ಶಿಬಿರವನ್ನು ಸೇರಿದರು.
ಶ್ರೀಮಂತರನ್ನು ಅವರ ನೆಂಟರು ಬಂದು ತಮ್ಮ ಮನೆಗೆ ಕರೆದುಕೊಂಡು ಹೋದರು.
*
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಮಿಲ್ಲಿ ಮೇಡಂ
ನಾನು ಹತ್ತನೇ ತರಗತಿಯ ಪರೀಕ್ಷೆ ಬರೆಯಲು OLV ಶಾಲೆಗೆ ತೆರಳಿದ್ದಾಗ, ಅಲ್ಲಿ ಪರೀಕ್ಷಾ ಅಧೀಕ್ಷಕರಾಗಿದ್ದವರು ಮಿಲ್ಲಿ ಮೇಡಂ. ಅಲ್ಲಿಯೇ ನಾನವರನ್ನು ಮೊದಲ ಬಾರಿಗೆ ನೋಡಿದ್ದ...
No comments:
Post a Comment