ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Wednesday, August 27, 2025
ಸಮಾನತೆ
ಸಮಾನತೆಯ ಬಗ್ಗೆ ಉಪನ್ಯಾಸವಿತ್ತು. ಜನ ನಿದ್ದೆ ಮಾಡತೊಡಗಿದರು.
ಗುದ್ದಲಿ ಹಿಡಿದು ಆ ದಾರಿಯಲ್ಲಿ ಹೊರಟಿದ್ದ ತಿಮ್ಮ ಅವರನ್ನೆಲ್ಲ ನೋಡಿ ತನ್ನಲ್ಲೇ ಹೇಳಿಕೊಂಡ: 'ನಿದ್ದೆಯಲ್ಲಿ ಎಲ್ಲರೂ ಸಮಾನರೇ!'
*
✍️
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ರೇಷ್ಮೆಯ ಹಾದಿ
ರೇಷ್ಮೆ ಇಲಾಖೆಯಲ್ಲಿ ಹತ್ತು ವರ್ಷಗಳ ಕಾಲಮಿತಿ ಬಡ್ತಿಯನ್ನು ಪಡೆದ ವ್ಯಕ್ತಿಗೆ ಪ್ರೊಮೋಷನ್ ನಿರೀಕ್ಷೆ ಇರುತ್ತದೆ . ಅದೇ ವ್ಯಕ್ತಿ ಆ ಹತ್ತು ಮುಗಿದು ಮತ್ತೆ ಮೂರು ವರ್ಷಗಳ...
No comments:
Post a Comment