ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Friday, January 30, 2026
ಸಂಬಳ
"ಅವರಿಗೆ ತಿಂಗಳಿಗೆ ಮೂರು ಲಕ್ಷ ಸಂಬಳ ಅಂತೆ" ಗುಂಡ ಹೇಳಿದ.
ತಿಮ್ಮ ಕೇಳಿದ " ತಿಂಗಳಿಗೆ ಆಸ್ಪತ್ರೆಯ ಖರ್ಚು? "
*
✍️
ಕಾಜೂರು ಸತೀಶ್
No comments:
Post a Comment
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
ಆರಿಹೋದ 'ಪ್ರಕಾಶ' ಮತ್ತು ಉಳಿಸಿಹೋದ ಬೆಳಕು - ಭಾಗ -1
ಕೊಡಗು ಜಿಲ್ಲಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೂಡಿಗೆಯಲ್ಲಿ ಆಯೋಜಿಸಲಾಗಿತ್ತು. ವಿಚಾರಗೋಷ್ಠಿಯಲ್ಲಿ ಇಬ್ಬರು ವ್ಯಕ್ತಿಗಳು ನನ್ನ ಗಮನ ಸೆಳೆದರು. ಒಬ್ಬರು ನೆ...
No comments:
Post a Comment