ಅಜ್ಞಾನಿಯ ದಿನಚರಿ
ಅಳಿಯುತ್ತಿರುವ ಎದೆಯ ಅಕ್ಷರಗಳಿಗೊಂದು ಆಲ್ಬಮ್
Monday, April 27, 2026
ಸಂಜೆ
ಇಳಿ ಸಂಜೆ.
ಹಕ್ಕಿ, ಮನುಷ್ಯ, ದನ, ಸೂರ್ಯ ಎಲ್ಲವೂ ಮನೆಯ ಕಡೆಗೆ ಜಾರುತ್ತಿದ್ದವು.
ನದಿ ಮಾತ್ರ ಹರಿಯುತ್ತಿತ್ತು- ಟೆಂಟು ಕಟ್ಟಿ ಬದುಕುವ ಮನುಷ್ಯರ ಹಾಗೆ.
*
✍️
ಕಾಜೂರು ಸತೀಶ್
No comments:
Post a Comment
Newer Post
Older Post
Home
Subscribe to:
Post Comments (Atom)
ಕಾಜೂರು ಸತೀಶ್ ಅವರ ಕಾಡಿನ ಕವಿತೆಗಳ ಜಾಡು ಹಿಡಿದು...
✍️ ಡಾ. ಮಹಾಂತೇಶ ಪಾಟೀಲ , ಕನ್ನಡ ಅಧ್ಯಯನ ವಿಭಾಗ, ದಾವಣಗೆರೆ ವಿಶ್ವವಿದ್ಯಾನಿಲಯ ಕೃಪೆ- Alliance Universit y ' ಕಾಡುಗಳಿದ್ದವು ಕವಿತೆಯಲ್ಲಿ ' ಎನ್ನುವ...
'ಎತ್ತ ಸಾಗುತ್ತಿದೆ ನಮ್ಮ ಹೆಜ್ಜೆ?'
ಬಾಳೆಯಡ ಕಿಶನ್ ಪೂವಯ್ಯ - ಕೊಡಗಿನ ಜನತೆಗೆ ಪರಿಚಿತ ಹೆಸರು. ಮಡಿಕೇರಿಯಲ್ಲಿ ವಕೀಲರೂ, ನೋಟರಿಯೂ ಆಗಿರುವ ಇವರು ಈಚೆಗೆ ತೀವ್ರವಾಗಿ ಬರೆವಣಿಗೆಯಲ್ಲಿ ತೊಡಗಿಸಿಕೊಂಡಿದ್ದಾರೆ...
No comments:
Post a Comment